ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

1 hour ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

1 hour ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

11 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago