Advertisement
ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago