Advertisement
ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

3 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

3 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

11 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

11 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago