Advertisement
ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago