Advertisement
ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

7 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

8 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago