Advertisement
ಸಾಹಿತ್ಯ

ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

Share
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

4 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

17 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago