ಸುದ್ದಿಗಳು

#PMFBY | ಬೆಳೆ ವಿಮೆ ಪ್ರೀಮಿಯಂ ಪಾವತಿ | ಅಧಿಕಾರಿಗಳ ಬೇಜವಾಬ್ದಾರಿ | ರೈತರಿಗೆ ನಷ್ಟದ ಆರೋಪ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.‌30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.

Advertisement
Advertisement

ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು.‌ ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

20 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

21 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

22 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

23 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago