Advertisement
ಸುದ್ದಿಗಳು

#PMFBY | ಬೆಳೆ ವಿಮೆ ಪ್ರೀಮಿಯಂ ಪಾವತಿ | ಅಧಿಕಾರಿಗಳ ಬೇಜವಾಬ್ದಾರಿ | ರೈತರಿಗೆ ನಷ್ಟದ ಆರೋಪ |

Share

ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.‌30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.

Advertisement
Advertisement
Advertisement
Advertisement
Advertisement

ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Advertisement

ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು.‌ ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

2 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

2 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

2 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

3 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

3 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

4 hours ago