ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೂಸಾ ಕೃಷಿ ವಿಜ್ಞಾನ ಮೇಳ ಉದ್ಘಾಟಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್…
27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…