ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…