Advertisement
MIRROR FOCUS

ಅರ್ಧ ಶತಕ ಬಾರಿಸಿದ ಎಳನೀರು ದರ; ದೆಹಲಿಯಲ್ಲಿ ಒಂದಕ್ಕೆ 100 ರೂ

Share

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.

ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.

ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ

ದೆಹಲಿಯಲ್ಲಿ ಪೂಸಾ ಕೃಷಿ ವಿಜ್ಞಾನ ಮೇಳ ಉದ್ಘಾಟಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್…

12 hours ago

ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ

27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು…

14 hours ago

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…

1 day ago

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…

2 days ago

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

3 days ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

3 days ago