ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…