ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…