ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…