Advertisement
MIRROR FOCUS

ಅರ್ಧ ಶತಕ ಬಾರಿಸಿದ ಎಳನೀರು ದರ; ದೆಹಲಿಯಲ್ಲಿ ಒಂದಕ್ಕೆ 100 ರೂ

Share

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.

ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.

ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

21 minutes ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

7 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago