ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ ಗಗನಕ್ಕೇರಿದೆ.
ಹೊಸದಿಲ್ಲಿ ಸೇರಿದಂತೆ ನಾನಾ ಕಡೆ ಮೈಸೂರು, ತಮಿಳುನಾಡು, ಕೇರಳದಿಂದ ಸೀಯಾಳವನ್ನು ಲಾರಿಗಳಲ್ಲಿ ಸರಬರಾಜು ಮಾಡಲಾಗುತ್ತಿದೆ. ಆದರೆ ದೇಶದಲ್ಲೇ ಅತೀ ಹೆಚ್ಚು ತಾಪಮಾನವಿರುವ ಹೊಸದಿಲ್ಲಿಯಲ್ಲಿ ಸೀಯಾಳಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ 100 ರೂ. ದಾಟಿದೆ. ಇದರಿಂದ ಸೀಯಾಳ ಮಾರಾಟ ಮಾಡುವ ಮಧ್ಯವರ್ತಿಗಳು ದಿಲ್ಲಿ, ಪುಣೆ ಕಡೆಗೆ ಎಳನೀರು ಮಾರಾಟಕ್ಕೆ ಒಲವು ತೋರುತ್ತಿದ್ದಾರೆ.
ಈವರೆಗೆ 35 ರೂ. ಇದ್ದ ಸೀಯಾಳ ದರ ವಾರದ ಆಸುಪಾಸಿನಲ್ಲಿ 45-50 ರೂ.ಗೆ ಜಿಗಿತವಾಗಿದೆ. ಇದರಿಂದ ಮಾರಾಟಗಾರರು ಕೂಡ ಹೈರಾಣಾಗಿದ್ದಾರೆ. ಕೆಂದಾಳೆ ಸೀಯಾಳ ದರ 40ರಿಂದ 55 ರೂ., ಕರಾವಳಿ ಸೀಯಾಳ ದರ 40ರಿಂದ 55 ರೂ.ಗೆ ಏರಿಕೆಯಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…