ದೆಹಲಿಯಲ್ಲಿ ಅಗ್ನಿ ದುರಂತ | 60 ಗುಡಿಸಲು ಭಸ್ಮ | ಬೆಂಕಿ ಅಪಘಡಕ್ಕೆ 7 ಜನ ಬಲಿ |

March 12, 2022
11:28 AM

ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ  ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅವಘಡಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group