ದೆಹಲಿಯಲ್ಲಿ ಅಗ್ನಿ ದುರಂತ | 60 ಗುಡಿಸಲು ಭಸ್ಮ | ಬೆಂಕಿ ಅಪಘಡಕ್ಕೆ 7 ಜನ ಬಲಿ |

March 12, 2022
11:28 AM

ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ  ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅವಘಡಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror