ರಾಷ್ಟ್ರೀಯ

ದೆಹಲಿಯಲ್ಲಿ ಅಗ್ನಿ ದುರಂತ | 60 ಗುಡಿಸಲು ಭಸ್ಮ | ಬೆಂಕಿ ಅಪಘಡಕ್ಕೆ 7 ಜನ ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ  ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement
Advertisement

ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅವಘಡಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

9 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago