Advertisement
MIRROR FOCUS

ದೆಹಲಿಯಲ್ಲಿ ವಿಪರೀತ ವಾಯು ಮಾಲಿನ್ಯ | ಶಾಲೆಗಳಿಗೆ 2 ದಿನ ರಜೆ ಘೋಷಣೆ |

Share

ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ. ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಘೋಷಿಸಿದ್ದಾರೆ. ಇದೇ ವೇಳೆ ಎರಡು ದಿನಗಳ ಕಾಲ ಎಲ್ಲಾ ನಿರ್ಮಾಣ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ.

ಪ್ರತೀ ವರ್ಷ  ನವೆಂಬರ್ 15 ರವರೆಗೆ ದೆಹಲಿಯ ವಾಯುಮಾಲಿನ್ಯವು ಹೆಚ್ಚಾಗುತ್ತದೆ. ಇದಕ್ಕೆ ಪ್ರಮುಖ ಕಾರಣ, ಪಂಜಾಬ್ ಮತ್ತು ಹರ್ಯಾಣದ ರೈತರು ಕೃಷಿ ತ್ಯಾಜ್ಯ ಸುಡುವುದೇ ಪ್ರಮುಖ ಕಾರಣ. ಈ ವರ್ಷ ಸೆಪ್ಟೆಂಬರ್ 15 ರಿಂದ ಪಂಜಾಬ್ ಮತ್ತು ಹರ್ಯಾಣ ಎರಡರಲ್ಲೂ ಕೃಷಿ ತ್ಯಾಜ್ಯ ಸುಡುವ ಘಟನೆಗಳು ಕಡಿಮೆಯಾಗಿದೆ ಆದರೆ ಕಳೆದ ಕೆಲವು ದಿನಗಳಲ್ಲಿ ಏರಿಕೆ ಕಂಡುಬಂದಿದೆ. ತಾಪಮಾನ ಮತ್ತು ಗಾಳಿಯ ವೇಗದಲ್ಲಿ ನಿರೀಕ್ಷಿತ ಕುಸಿತದ ಜೊತೆಗೆ ಕೃಷಿ ಬೆಂಕಿಯ ಕಾರಣದಿಂದ ಮುಂದಿನ 15-20 ದಿನಗಳಲ್ಲಿ ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಇನ್ನಷ್ಟು ಹದಗೆಡಬಹುದು ಎಂದು ಸರ್ಕಾರಿ ಸಂಸ್ಥೆಗಳು ಈ ಹಿಂದೆ ಎಚ್ಚರಿಸಿತ್ತು.

Delhi Chief Minister Arvind Kejriwal on Thursday announced that all government and private primary schools in the capital city will remain shut for the next two days in view of the rising air pollution levels.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

4 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

4 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

4 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

4 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

4 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

13 hours ago