ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕಳೆದ ರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಈ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಭದ್ರತಾ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ರಷ್ಯಾದ ಮಾಸ್ಕೋದಿಂದ ವಿಮಾನ ಇಂದು ಬೆಳಗಿನ ಜಾವ 3:20ಕ್ಕೆ ದೆಹಲಿ ತಲುಪಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ಕ್ಕೆ ಬರುತ್ತಿದ್ದ ಈ ವಿಮಾನದಲ್ಲಿ ಬಾಂಬ್ ಇರುವುದಾಗಿ ಈ ಮುಂದೆಯೇ ಇಮೇಲ್ ಬಂದಿತ್ತು.
ಹೀಗಾಗಿ ಕೂಡಲೇ ಮುನ್ನೆಚ್ಚರಿಕೆ ವಹಿಸಲಾಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ವಿಮಾನದಲ್ಲಿದ್ದ 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…