Advertisement
ರಾಷ್ಟ್ರೀಯ

ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ | ವಿಮಾನ ನಿಲ್ದಾಣದಲ್ಲಿ ಪೋಲಿಸ್ ಬಿಗಿ ಭದ್ರತೆ |

Share

ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕಳೆದ ರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್‌ ಬಂದಿದ್ದು, ಈ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

ಭದ್ರತಾ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ರಷ್ಯಾದ ಮಾಸ್ಕೋದಿಂದ ವಿಮಾನ ಇಂದು ಬೆಳಗಿನ ಜಾವ 3:20ಕ್ಕೆ ದೆಹಲಿ ತಲುಪಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ಕ್ಕೆ ಬರುತ್ತಿದ್ದ ಈ ವಿಮಾನದಲ್ಲಿ ಬಾಂಬ್‌ ಇರುವುದಾಗಿ ಈ ಮುಂದೆಯೇ ಇಮೇಲ್‌ ಬಂದಿತ್ತು.

ಹೀಗಾಗಿ ಕೂಡಲೇ ಮುನ್ನೆಚ್ಚರಿಕೆ ವಹಿಸಲಾಯಿತು. ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ವಿಮಾನದಲ್ಲಿದ್ದ 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

23 hours ago