Advertisement
ಸುದ್ದಿಗಳು

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ | ಎಎಪಿ ಮುನ್ನಡೆ | ಬಿಜೆಪಿ ಹಾಗೂ ಎಎಪಿ ನಡುವೆ ಹೋರಾಟ |

Share

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಸದ್ಯ ಎಎಪಿ(AAP) ಮುನ್ನಡೆ ಸಾಧಿಸಿದೆ. ಮತ ಎಣಿಕೆ ಆರಂಭದಲ್ಲಿ ಬಿಜೆಪಿ(BJP) ಹಾಗೂ ಎಎಪಿ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. 

Advertisement

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ 4 ರಂದು ನಡೆದಿತ್ತು. ಶೇಕಡಾ 50.48 ರಷ್ಟು ಮತದಾನವನ್ನು ದಾಖಲಾಗಿತ್ತು.250 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಇಂದು ಮತ ಎಣೆಕೆ ಕಾರ್ಯ ನಡೆಯುತ್ತಿದೆ.ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿತ್ತು.ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ.

ಇದೀಗ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇಲ್ಲಿಯವರೆಗಿನ ಟ್ರೆಂಡ್‌ಗಳು ಬಿಜೆಪಿ ಮತ್ತು ಎಎಪಿ ನಡುವೆ ಸಮಬಲದ ಹೋರಾಟವನ್ನು ಹೇಳಿತ್ತು. ಇದೀಗ ಎಎಪಿ ಮುನ್ನಡೆ ಸಾಧಿಸುತ್ತಿದೆ. 70 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

2 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

2 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

15 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

21 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago