ರಾಷ್ಟ್ರ ರಾಜಧಾನಿ ದೆಹಲಿ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ದೈನಂದಿನ ಜೀವನಕ್ಕೆ ಅಡ್ಡಿಯುಂಟಾಗಿದೆ. ಈಶಾನ್ಯ ರಾಜ್ಯಗಳು, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೆರಿ, ಕರೈಕಲ್ ಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…