ದೀಪಾವಳಿ ಹಬ್ಬದಂದು ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.
ಸೆಪ್ಟೆಂಬರ್ ನಲ್ಲಿ, ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿದೆ.
ಕಳೆದ ಎರಡು ವರ್ಷಗಳಿಂದ ಇದೇ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಅಕ್ಟೋಬರ್ 21 ರಂದು ‘ದಿಯೇ ಜಲವೋ ಪತಾಖೆ ನಹಿ” ಎಂಬ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…