ಸುದ್ದಿಗಳು

ಒಮಿಕ್ರಾನ್ ಬೆನ್ನಲ್ಲೇ ರೂಪಾಂತರಿ “ಡೆಲ್ಮಿಕ್ರಾನ್ “

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ವೈರಸ್‌ ರೂಪಾಂತರಿ ಒಮಿಕ್ರಾನ್‌ ನಂತರ ಇದೀಗ ಇನ್ನೊಂದು ರೂಪಾಂತರಿ ವೈರಸ್ ಡೆಲ್ಮಿಕ್ರಾನ್‌ ಪತ್ತೆಯಾಗಿದೆ. ಭಾರತದಲ್ಲಿ ಸದ್ಯ ಒಮಿಕ್ರಾನ್‌ ಹರಡುವ ಕಳವಳ ತಜ್ಞರಲ್ಲಿದ್ದರೆ, ಇದೀಗ ಇನ್ನೊಂದು ರೂಪಾಂತರಿ ಡೆಲ್ಮಿಕ್ರಾನ್‌ ಬಗ್ಗೆಯೂ ಕಳವಳವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

Advertisement

ಸದ್ಯ ಯುರೋಪ್ ಮತ್ತು ಯುಎಸ್‌ನಲ್ಲಿ ಡೆಲ್ಮಿಕ್ರಾನ್ ಪ್ರಕರಣಗಳು ಕಂಡು ಬಂದಿದೆ ಎಂದು ಕೋವಿಡ್  ಕಾರ್ಯಪಡೆಯ ಸದಸ್ಯ ಶಶಾಂಕ್ ಜೋಶಿ ಹೇಳಿದ್ದಾರೆ. ಇದು ಪಶ್ಚಿಮದಲ್ಲಿ ಹೆಚ್ಚಾಗಿ ಹರಡುತ್ತಿದೆ. ಡೆಲ್ಮಿಕ್ರಾನ್ ಕೊರೋನಾದ ನಂತರದ ಎರಡು ರೂಪಾಂತರವಾಗಿದೆ. ಡೆಲ್ಟಾ ರೂಪಾಂತರ ಮತ್ತು ಓಮಿಕ್ರಾನ್ ರೂಪಾಂತರವನ್ನು ಸಂಯೋಜಿಸುವ ಮೂಲಕ ಡೆಲ್ಮಿಕ್ರಾನ್ ಎಂಬ ಹೆಸರನ್ನು ಪಡೆದಿದೆ ಎಂದಿದ್ದಾರೆ.

ಕೆಮ್ಮು, ಆಯಾಸ, ಮೂಗು ಸೋರುವಿಕೆಯು ಡೆಲ್ಮಿಕ್ರಾನ್‌ನ ಲಕ್ಷಣವಾಗಿದೆ.  ಸದ್ಯ ಜನವರಿ ಮತ್ತು ಫೆಬ್ರವರಿಯಲ್ಲಿ ಒಮಿಕ್ರಾನ್ ಹರಡುವಿಕೆ ಅತ್ಯಧಿಕವಾಗಲಿದೆ ಎಂದು ಸಹ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

20 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

1 day ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

1 day ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

2 days ago