ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಲೆ ವ್ಯತ್ಯಾಸ ಮಾಡಲಾಗುತ್ತಿದೆ. ಇದಕ್ಕೆ ಬದಲಾಗಿ ಏಕರೂಪ ದರ ನಿಗದಿ ಮಾಡುವುದು ಸೂಕ್ತ ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತೀಯ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ, ರಾಜ್ಯ ಕಬ್ಬು ಬೆಳೆಗಾರರ ವೇದಿಕೆಯು ಜಂಟಿಯಾಗಿ ಮಂಡ್ಯದಲ್ಲಿ ನಡೆದ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ಹಮ್ಮಿಕೊಂಡಿದ್ದವು. ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತಿಯ ಅಧ್ಯಕ್ಷ ಹಾಡ್ಯ ರಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಾವಯವ ಕೃಷಿ ಇಲಾಖೆ ಕಾರ್ಯದರ್ಶಿ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ದಕ್ಷಿಣ ಪ್ರಾಂತ್ಯ ಸಂಘಟನೆಗಾರ ಪುಟ್ಟಮ್ಮ ಶ್ರೀಕಂಠ, ವಿಜ್ಞಾನಿ ಸ್ವಾಮಿಗೌಡ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…