ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ 150 ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ. ದಾವಣಗೆರೆ ಹೊರ ವಲಯದ ಬಾಡಾ ತಿರುವಿನಲ್ಲಿ ಹೆದ್ದಾರಿ ತಡೆ ಮಾಡಿದ ಪರಿಣಾಮ ಪುಣೆ-ಬೆಂಗಳೂರು ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ಪೊಲೀಸರು ಎಲ್ಲ ಪ್ರತಿಭಟನಾಕಾರರನ್ನು ಬಂಧಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…