ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ 150 ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ. ದಾವಣಗೆರೆ ಹೊರ ವಲಯದ ಬಾಡಾ ತಿರುವಿನಲ್ಲಿ ಹೆದ್ದಾರಿ ತಡೆ ಮಾಡಿದ ಪರಿಣಾಮ ಪುಣೆ-ಬೆಂಗಳೂರು ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ಪೊಲೀಸರು ಎಲ್ಲ ಪ್ರತಿಭಟನಾಕಾರರನ್ನು ಬಂಧಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…