ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ಎಂದು ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕೋಲಾರ-ಚಿಕ್ಕಬಳ್ಳಾಪುರ ಹಾಲೂ ಒಕ್ಕೂಟ ವಿಭಜನೆಯಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಚಿಕ್ಕಬಳ್ಳಾಪುರ ಒಕ್ಕೂಟಕ್ಕೆ ಶೀರ್ಘದಲ್ಲೇ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಪೈಕಿ ಕೋಲಾರ ಒಕ್ಕೂಟ ಉತ್ಪಾದನೆಯಲ್ಲಿ ಮೊದಲ ಸ್ಥಾನ ಪಡೆದೆಕೊಂಡಿದ್ದು, ಮುಂಬರುವ ದಿನಗಳಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ನಂಜೇಗೌಡ ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…