ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ಎಂದು ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕೋಲಾರ-ಚಿಕ್ಕಬಳ್ಳಾಪುರ ಹಾಲೂ ಒಕ್ಕೂಟ ವಿಭಜನೆಯಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಚಿಕ್ಕಬಳ್ಳಾಪುರ ಒಕ್ಕೂಟಕ್ಕೆ ಶೀರ್ಘದಲ್ಲೇ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಪೈಕಿ ಕೋಲಾರ ಒಕ್ಕೂಟ ಉತ್ಪಾದನೆಯಲ್ಲಿ ಮೊದಲ ಸ್ಥಾನ ಪಡೆದೆಕೊಂಡಿದ್ದು, ಮುಂಬರುವ ದಿನಗಳಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ನಂಜೇಗೌಡ ಹೇಳಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…