ಬೆಳೆ ಸಮೀಕ್ಷೆದಾರರಿಗೆ ಸೇವಾ ಭದ್ರತೆ ನೀಡಲು ಒತ್ತಾಯ

December 5, 2025
3:29 PM

ರೈತರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳನ್ನು ತಿಳಿಸಲು ಬೆಳೆ ಸಮೀಕ್ಷೆದಾರರಿಗೆ ಯಾವುದೇ ಸೇವಾ ಭದ್ರತೆಗಳು ಇರುವುದಿಲ್ಲ. ಕೆಲವೊಮ್ಮೆ ಸಮೀಕ್ಷೆಗಳನ್ನು ನಡೆಸುವಾಗ ರೈತರಿಂದ ಅವಾಚ್ಯ ಶಬ್ದಗಳಿಂದ ಮಾತಾನಾಡುತ್ತಾರೆ. ಇನ್ನು ಕೆಲವೊಮ್ಮೆ ಹೊಲದಲ್ಲಿ ಹಾವು, ಚೇಳು ಕಚ್ಚಿಸಿಕೊಂಡಿರುತ್ತಾರೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆಯನ್ನು ನಡೆಸುತ್ತಾರೆ.

ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್, ನರಸಗೊಂಡ ಮಿರ್ಜಾಪುರ, ಶಿವಕುಮಾರ್ ಧುವಸಪುರ, ಮುಶಾ ಪಟೇಲ್, ಸಂತೋಷ ಠಾಕೂರ್ ಮತ್ತಿತ್ತರು ಸಮೀಕ್ಷೆದಾರರಿಗೆ ಜೀವ ವಿಮ. ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror