ರೈತರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳನ್ನು ತಿಳಿಸಲು ಬೆಳೆ ಸಮೀಕ್ಷೆದಾರರಿಗೆ ಯಾವುದೇ ಸೇವಾ ಭದ್ರತೆಗಳು ಇರುವುದಿಲ್ಲ. ಕೆಲವೊಮ್ಮೆ ಸಮೀಕ್ಷೆಗಳನ್ನು ನಡೆಸುವಾಗ ರೈತರಿಂದ ಅವಾಚ್ಯ ಶಬ್ದಗಳಿಂದ ಮಾತಾನಾಡುತ್ತಾರೆ. ಇನ್ನು ಕೆಲವೊಮ್ಮೆ ಹೊಲದಲ್ಲಿ ಹಾವು, ಚೇಳು ಕಚ್ಚಿಸಿಕೊಂಡಿರುತ್ತಾರೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆಯನ್ನು ನಡೆಸುತ್ತಾರೆ.
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್, ನರಸಗೊಂಡ ಮಿರ್ಜಾಪುರ, ಶಿವಕುಮಾರ್ ಧುವಸಪುರ, ಮುಶಾ ಪಟೇಲ್, ಸಂತೋಷ ಠಾಕೂರ್ ಮತ್ತಿತ್ತರು ಸಮೀಕ್ಷೆದಾರರಿಗೆ ಜೀವ ವಿಮ. ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.
ಗುಜರಾತ್ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾದಲ್ಲಿ ಪಾನ್ ಬೀಡಾಕ್ಕೆ ಬಳಕೆ ಮಾಡುವ ಅಡಿಕೆ ಬೆಲೆ…
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…