ರೈತರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳನ್ನು ತಿಳಿಸಲು ಬೆಳೆ ಸಮೀಕ್ಷೆದಾರರಿಗೆ ಯಾವುದೇ ಸೇವಾ ಭದ್ರತೆಗಳು ಇರುವುದಿಲ್ಲ. ಕೆಲವೊಮ್ಮೆ ಸಮೀಕ್ಷೆಗಳನ್ನು ನಡೆಸುವಾಗ ರೈತರಿಂದ ಅವಾಚ್ಯ ಶಬ್ದಗಳಿಂದ ಮಾತಾನಾಡುತ್ತಾರೆ. ಇನ್ನು ಕೆಲವೊಮ್ಮೆ ಹೊಲದಲ್ಲಿ ಹಾವು, ಚೇಳು ಕಚ್ಚಿಸಿಕೊಂಡಿರುತ್ತಾರೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆಯನ್ನು ನಡೆಸುತ್ತಾರೆ.
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್, ನರಸಗೊಂಡ ಮಿರ್ಜಾಪುರ, ಶಿವಕುಮಾರ್ ಧುವಸಪುರ, ಮುಶಾ ಪಟೇಲ್, ಸಂತೋಷ ಠಾಕೂರ್ ಮತ್ತಿತ್ತರು ಸಮೀಕ್ಷೆದಾರರಿಗೆ ಜೀವ ವಿಮ. ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…