ರೈತರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳನ್ನು ತಿಳಿಸಲು ಬೆಳೆ ಸಮೀಕ್ಷೆದಾರರಿಗೆ ಯಾವುದೇ ಸೇವಾ ಭದ್ರತೆಗಳು ಇರುವುದಿಲ್ಲ. ಕೆಲವೊಮ್ಮೆ ಸಮೀಕ್ಷೆಗಳನ್ನು ನಡೆಸುವಾಗ ರೈತರಿಂದ ಅವಾಚ್ಯ ಶಬ್ದಗಳಿಂದ ಮಾತಾನಾಡುತ್ತಾರೆ. ಇನ್ನು ಕೆಲವೊಮ್ಮೆ ಹೊಲದಲ್ಲಿ ಹಾವು, ಚೇಳು ಕಚ್ಚಿಸಿಕೊಂಡಿರುತ್ತಾರೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆಯನ್ನು ನಡೆಸುತ್ತಾರೆ.
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್, ನರಸಗೊಂಡ ಮಿರ್ಜಾಪುರ, ಶಿವಕುಮಾರ್ ಧುವಸಪುರ, ಮುಶಾ ಪಟೇಲ್, ಸಂತೋಷ ಠಾಕೂರ್ ಮತ್ತಿತ್ತರು ಸಮೀಕ್ಷೆದಾರರಿಗೆ ಜೀವ ವಿಮ. ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…