ರೈತರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳಾದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ಹಲವು ಯೋಜನೆಗಳನ್ನು ತಿಳಿಸಲು ಬೆಳೆ ಸಮೀಕ್ಷೆದಾರರಿಗೆ ಯಾವುದೇ ಸೇವಾ ಭದ್ರತೆಗಳು ಇರುವುದಿಲ್ಲ. ಕೆಲವೊಮ್ಮೆ ಸಮೀಕ್ಷೆಗಳನ್ನು ನಡೆಸುವಾಗ ರೈತರಿಂದ ಅವಾಚ್ಯ ಶಬ್ದಗಳಿಂದ ಮಾತಾನಾಡುತ್ತಾರೆ. ಇನ್ನು ಕೆಲವೊಮ್ಮೆ ಹೊಲದಲ್ಲಿ ಹಾವು, ಚೇಳು ಕಚ್ಚಿಸಿಕೊಂಡಿರುತ್ತಾರೆ. ಆದರೂ ರೈತರ ಏಳಿಗೆಗಾಗಿ ಹಲವು ಅಡಚಣೆಗಳ ಮಧ್ಯೆಯೂ ಸಮೀಕ್ಷೆಯನ್ನು ನಡೆಸುತ್ತಾರೆ.
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾಧ್ಯಕ್ಷ ಮೋಹನ ಮಾನೆ ಬೀದರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಶಿವಗೊಂಡ ಹಾಗೂ ಲಕ್ಷ್ಮಣ ಮರಖಲ್, ನರಸಗೊಂಡ ಮಿರ್ಜಾಪುರ, ಶಿವಕುಮಾರ್ ಧುವಸಪುರ, ಮುಶಾ ಪಟೇಲ್, ಸಂತೋಷ ಠಾಕೂರ್ ಮತ್ತಿತ್ತರು ಸಮೀಕ್ಷೆದಾರರಿಗೆ ಜೀವ ವಿಮ. ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…