ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ. ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೆ ಕಾರಣವಾಗಬಹುದಾದ ಡೆಂಗ್ಯೂ ಜ್ವರದ ಬಗ್ಗೆ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. 2024ರಲ್ಲಿ ಒಟ್ಟು 534 ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು. ಈ ಬಾರಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…