Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ. ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೆ ಕಾರಣವಾಗಬಹುದಾದ ಡೆಂಗ್ಯೂ ಜ್ವರದ ಬಗ್ಗೆ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.  2024ರಲ್ಲಿ ಒಟ್ಟು 534 ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು. ಈ ಬಾರಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

5 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago