Advertisement
MIRROR FOCUS

#Dengue | ಎಲ್ಲೆಲ್ಲೂ ಡೆಂಗ್ಯೂ ಭೀತಿ | ಬಿಳಿರಕ್ತ ಕಣಗಳಿಗೆ ಹೆಚ್ಚಿದ ಬೇಡಿಕೆ | ರಕ್ತದಾನ ಶಿಬಿರಕ್ಕೆ ಮುಂದಾದ ಬ್ಲಡ್ ಬ್ಯಾಂಕ್‍ಗಳು |

Share

ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್‌ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್‌ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್‍ಗಳಿಗೂ ಸಂಕಷ್ಟ ಎದುರಾಗಿದೆ.

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.

ಈ ಹಿಂದೆ ದಿನಕ್ಕೆ 10-12ರಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್‍ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್‍ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

4 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

14 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

14 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago