Advertisement
MIRROR FOCUS

#Dengue | ಎಲ್ಲೆಲ್ಲೂ ಡೆಂಗ್ಯೂ ಭೀತಿ | ಬಿಳಿರಕ್ತ ಕಣಗಳಿಗೆ ಹೆಚ್ಚಿದ ಬೇಡಿಕೆ | ರಕ್ತದಾನ ಶಿಬಿರಕ್ಕೆ ಮುಂದಾದ ಬ್ಲಡ್ ಬ್ಯಾಂಕ್‍ಗಳು |

Share

ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್‌ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್‌ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್‍ಗಳಿಗೂ ಸಂಕಷ್ಟ ಎದುರಾಗಿದೆ.

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.

ಈ ಹಿಂದೆ ದಿನಕ್ಕೆ 10-12ರಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್‍ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್‍ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

2 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

2 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

18 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

19 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

24 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago