Advertisement
MIRROR FOCUS

#Dengue | ಎಲ್ಲೆಲ್ಲೂ ಡೆಂಗ್ಯೂ ಭೀತಿ | ಬಿಳಿರಕ್ತ ಕಣಗಳಿಗೆ ಹೆಚ್ಚಿದ ಬೇಡಿಕೆ | ರಕ್ತದಾನ ಶಿಬಿರಕ್ಕೆ ಮುಂದಾದ ಬ್ಲಡ್ ಬ್ಯಾಂಕ್‍ಗಳು |

Share

ಈ ಬಾರಿಯ ಬಿಸಿಲು ಮಳೆಯ ಆಟಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ವಾತಾವರಣ ಅನಿಶ್ಚಿತತೆಯಿಂದ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ. ಡೆಂಗ್ಯೂ (Dengue), ಮಲೇರಿಯಾ(Malaria), ಟೈಫಾಯ್ಡ್‌ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ಕೇರಳದಲ್ಲಿ ನಿಫಾ ವೈರಸ್‌ ನಿದ್ದೆಗೆಡಿಸಿದೆ. ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆ ಕಾಣೂತ್ತಿವೆ. ಅದರಲ್ಲೂ ಬೆಂಗಳೂರಿನ, ಆಸ್ಪತ್ರೆಗಳಿಗೆ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣ#ಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್‍ಗಳಿಗೂ ಸಂಕಷ್ಟ ಎದುರಾಗಿದೆ.

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ ಸಮಸ್ಯೆ ಎದುರಾಗ್ತಿದೆ. ಚಿಕಿತ್ಸೆ ವೇಳೆ ವೈಟ್ ಬ್ಲಡ್ ಸೆಲ್ಸ್ ಕಡಿಮೆ ಇರೋ ರೋಗಿಗಳಿಗೆ ಚಿಕಿತ್ಸೆ ನೀಡಲಾಗದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹೈರಾಣಾಗ್ತಿದ್ದಾರೆ.

ಈ ಹಿಂದೆ ದಿನಕ್ಕೆ 10-12ರಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಅವಶ್ಯಕತೆ ಇತ್ತು, ಇದೀಗ ದಿನಕ್ಕೆ 150 ಯುನಿಟ್ ನಷ್ಟು ರ್‍ಯಾಂಡಮ್ ಡೋನರ್ ಪ್ಲೇಟ್ಲೆಟ್ಸ್ ಗಳ ಅವಶ್ಯಕತೆ ಎದುರಾಗಿದ್ದು, ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡೋಕೆ ಸಮಸ್ಯೆ ಉದ್ಭವಿಸಿದೆ. ಅತ್ತ, ಬ್ಲಡ್ ಬ್ಯಾಂಕ್‍ಗಳಲ್ಲೂ ಬಿಳಿ ರಕ್ತದಾನಿಗಳ ಕೊರತೆ ಎದುರಾಗಿದ್ದು, ಬ್ಲಡ್ ಬಾಂಕ್‍ಗಳು ರಕ್ತದಾನ ಶಿಬಿರಗಳನ್ನ ಹೆಚ್ಚಳ ಮಾಡೋಕೆ ಸಜ್ಜಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago