ರಾಜ್ಯದಲ್ಲಿ ಖಾಲಿ ಇರುವ ಮೂರು ಸಾವಿರ ಲೈನ್ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದೆ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…