ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |

November 13, 2023
1:10 PM
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.

ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ  ಹಾಗೂ  ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್‌ ಮಿರರ್‌ ಡಿಜಿಟಲ್ ಮಿಡಿಯಾ ನಡೆಸುತ್ತಿದೆ.

Advertisement

 

ಗೋವನ್ನು‌ ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲಿನ ಹೊರತಾಗಿ ಅನೇಕ ಗವ್ಯ ಉತ್ಪನ್ನಗಳು ತಯಾರಾಗುತ್ತಿದೆ. ಗವ್ಯ ಉತ್ಪನ್ನದಿಂದ ಕ್ಯಾನ್ಸರ್‌ ರೋಗ ನಿಯಂತ್ರಣ ಬಂದಿದೆ ಎನ್ನುತ್ತಾರೆ ಒಬ್ಬರು ವೈದ್ಯರು, ಗವ್ಯ ಉತ್ಪನ್ನದಿಂದ ಹಲವು ಸೌಂದರ್ಯವರ್ಧಕ ತಯಾರು ಮಾಡಬಹುದು ಎನ್ನುತ್ತಾರೆ ಇನ್ನೊಬ್ಬರು ವೈದ್ಯರು. ಗವ್ಯ ಉತ್ಪನ್ನದ ಮೂಲಕ ಕೃಷಿಯಲ್ಲಿ ಕೀಟಗಳ ನಿಯಂತ್ರಣ, ಮಣ್ಣಿನ ಗುಣಮಟ್ಟ ಹೆಚ್ಚು ಮಾಡಬಹುದು ಎನ್ನುತ್ತಾರೆ ಕೃಷಿಕರು…. ಇದೆಲ್ಲಾ ನಿರಂತರವಾಗಿ ದಿ ರೂರಲ್‌ ಮಿರರ್‌.ಕಾಂ ಡಿಜಿಟಲ್‌ ಮೀಡಿಯಾ ಪ್ರಕಟಿಸುತ್ತದೆ… ಸದ್ಯದಲ್ಲೇ ನಿರೀಕ್ಷಿಸಿ… ಗೋವಿನ ಮೇಲಿನ ಅಭಿಮಾನದ ಅಭಿಯಾನ ಇದು…  

Advertisement

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

Advertisement

ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror