Advertisement
MIRROR FOCUS

ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |

Share

ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ  ಹಾಗೂ  ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್‌ ಮಿರರ್‌ ಡಿಜಿಟಲ್ ಮಿಡಿಯಾ ನಡೆಸುತ್ತಿದೆ.

 

ಗೋವನ್ನು‌ ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲಿನ ಹೊರತಾಗಿ ಅನೇಕ ಗವ್ಯ ಉತ್ಪನ್ನಗಳು ತಯಾರಾಗುತ್ತಿದೆ. ಗವ್ಯ ಉತ್ಪನ್ನದಿಂದ ಕ್ಯಾನ್ಸರ್‌ ರೋಗ ನಿಯಂತ್ರಣ ಬಂದಿದೆ ಎನ್ನುತ್ತಾರೆ ಒಬ್ಬರು ವೈದ್ಯರು, ಗವ್ಯ ಉತ್ಪನ್ನದಿಂದ ಹಲವು ಸೌಂದರ್ಯವರ್ಧಕ ತಯಾರು ಮಾಡಬಹುದು ಎನ್ನುತ್ತಾರೆ ಇನ್ನೊಬ್ಬರು ವೈದ್ಯರು. ಗವ್ಯ ಉತ್ಪನ್ನದ ಮೂಲಕ ಕೃಷಿಯಲ್ಲಿ ಕೀಟಗಳ ನಿಯಂತ್ರಣ, ಮಣ್ಣಿನ ಗುಣಮಟ್ಟ ಹೆಚ್ಚು ಮಾಡಬಹುದು ಎನ್ನುತ್ತಾರೆ ಕೃಷಿಕರು…. ಇದೆಲ್ಲಾ ನಿರಂತರವಾಗಿ ದಿ ರೂರಲ್‌ ಮಿರರ್‌.ಕಾಂ ಡಿಜಿಟಲ್‌ ಮೀಡಿಯಾ ಪ್ರಕಟಿಸುತ್ತದೆ… ಸದ್ಯದಲ್ಲೇ ನಿರೀಕ್ಷಿಸಿ… ಗೋವಿನ ಮೇಲಿನ ಅಭಿಮಾನದ ಅಭಿಯಾನ ಇದು…  

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

7 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

8 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

9 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

9 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

9 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

13 hours ago