ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ ಹಾಗೂ ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್ ಮಿರರ್ ಡಿಜಿಟಲ್ ಮಿಡಿಯಾ ನಡೆಸುತ್ತಿದೆ.
ಗೋವನ್ನು ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲಿನ ಹೊರತಾಗಿ ಅನೇಕ ಗವ್ಯ ಉತ್ಪನ್ನಗಳು ತಯಾರಾಗುತ್ತಿದೆ. ಗವ್ಯ ಉತ್ಪನ್ನದಿಂದ ಕ್ಯಾನ್ಸರ್ ರೋಗ ನಿಯಂತ್ರಣ ಬಂದಿದೆ ಎನ್ನುತ್ತಾರೆ ಒಬ್ಬರು ವೈದ್ಯರು, ಗವ್ಯ ಉತ್ಪನ್ನದಿಂದ ಹಲವು ಸೌಂದರ್ಯವರ್ಧಕ ತಯಾರು ಮಾಡಬಹುದು ಎನ್ನುತ್ತಾರೆ ಇನ್ನೊಬ್ಬರು ವೈದ್ಯರು. ಗವ್ಯ ಉತ್ಪನ್ನದ ಮೂಲಕ ಕೃಷಿಯಲ್ಲಿ ಕೀಟಗಳ ನಿಯಂತ್ರಣ, ಮಣ್ಣಿನ ಗುಣಮಟ್ಟ ಹೆಚ್ಚು ಮಾಡಬಹುದು ಎನ್ನುತ್ತಾರೆ ಕೃಷಿಕರು…. ಇದೆಲ್ಲಾ ನಿರಂತರವಾಗಿ ದಿ ರೂರಲ್ ಮಿರರ್.ಕಾಂ ಡಿಜಿಟಲ್ ಮೀಡಿಯಾ ಪ್ರಕಟಿಸುತ್ತದೆ… ಸದ್ಯದಲ್ಲೇ ನಿರೀಕ್ಷಿಸಿ… ಗೋವಿನ ಮೇಲಿನ ಅಭಿಮಾನದ ಅಭಿಯಾನ ಇದು…
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…