ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

March 12, 2025
7:13 AM

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ.  ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇಸಿ ತಳಿ ಸಂರಕ್ಷಣೆ ಕುರಿತು ಜರುಗಿದ  ರೈತರ  ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೃಷಿ ದೇಸಿ ತಳಿಗಳನ್ನು ಸಂರಕ್ಷಿಸಿದರೆ ಬಹಳಷ್ಟು ರೋಗಗಳನ್ನು ದೂರ ಮಾಡಬಹುದಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕೂಡ ಸಾಧ್ಯ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ
ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror