ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ. ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇಸಿ ತಳಿ ಸಂರಕ್ಷಣೆ ಕುರಿತು ಜರುಗಿದ ರೈತರ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೃಷಿ ದೇಸಿ ತಳಿಗಳನ್ನು ಸಂರಕ್ಷಿಸಿದರೆ ಬಹಳಷ್ಟು ರೋಗಗಳನ್ನು ದೂರ ಮಾಡಬಹುದಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕೂಡ ಸಾಧ್ಯ ಎಂದು ಹೇಳಿದರು.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…