Advertisement
MIRROR FOCUS

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

Share

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ ಇಲಾಖೆಯ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ. ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸುವುದು, ತಳಿಗಳನ್ನು ಸಂರಕ್ಷಿಸುವುದು ಹಾಗೂ ಈ ತಳಿಗಳ ಅಭಿವೃದ್ಧಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದಲ್ಲಿ ಭತ್ತ, ಅವರೆ, ಅಲಸಂದೆ ಮತ್ತು ಇತರೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕವಾಗಿ ಸ್ಥಳೀಯ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸಬೇಕಾಗಿರುವುದರಿಂದ ಸಮೀಕ್ಷಾ ಕಾರ್ಯವನ್ನು ಇಲಾಖೆಯಿಂದ ಕೈಗೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮೇ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಹಾಗೂ ಸ್ಥಳೀಯ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರ ಬಗ್ಗೆ ಮಾಹಿತಿಯನ್ನು ಇಲಾಖೆಗೆ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

7 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

11 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

18 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

18 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago