Advertisement
MIRROR FOCUS

ಆಹಾರದಲ್ಲಿ ಹಾನಿಕಾರಕ ಅಂಶಗಳ ಪತ್ತೆ ಹಿನ್ನೆಲೆ | ಗೋಬಿ, ಕಬಾಬ್, ಪಾನಿಪುರಿ, ಟೀ ಟೆಸ್ಟ್‌ ಆಯ್ತು | ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ತರಕಾರಿ ಗುಣಮಟ್ಟ ಪರೀಕ್ಷೆ |

Share
ಯಾವುದೇ ಪದಾರ್ಥ ತಿಂದರೂ ಈಗ ವಿಷಕಾರಕ ಅಂಶಗಳು(Poision) ಅದರಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ಹೊಟೇಲ್‌(Hotel), ಬೀದಿಬದಿ(Street), ಸ್ಟಾಲ್‌ ಗಳಲ್ಲಿ(Stall) ಆಹಾರ(Food) ತಿಂದರಂತೂ ನಮ್ಮ ಹೊಟ್ಟೆಯೊಳಗೆ ವಿಷ ಸೇರುವುದು ಖಚಿತ. ಅದೇ ರೀತಿ ನಾವು ತಿನ್ನುವ ಹಣ್ಣು(Fruits), ತರಕಾರಿಗಳು(Vegetable) ಇದಕ್ಕೆ ಹೊರತಾಗಿಲ್ಲ. ಗೋಬಿ(Gobi), ಕಬಾಬ್(Kabab), ಪಾನಿಪುರಿಯಲ್ಲಿ(Panipuri), ಚಹಾ(Tea) ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ (Bengaluru) 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ (Food Safety Department) ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ (Quality Test) ಮಾಡುತ್ತಿದೆ. ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ.
Advertisement
Advertisement
Advertisement
Advertisement

ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್‌ಗೆ ಬಳಸುವ ಕಲರ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.

Advertisement

ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:

  • ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
  • ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
  • ಕಬ್ಬಿಣದ ಅಂಶಗಳು ಪತ್ತೆ
  • ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
  • ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್‌ಗೆ ಸಮ

ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

8 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago