ಕೆಲ ತಿಂಗಳ ಹಿಂದೆ ಗೋಬಿ, ಕಬಾಬ್ಗೆ ಬಳಸುವ ಕಲರ್ಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳು ಇವೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆ ಕಲರ್ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಇತ್ತೀಚಿಗೆ ಪಾನಿಪುರಿಯಲ್ಲೂ ಹಾನಿಕಾರಕ ಅಂಶ ಇರೋದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದೀಗ ತರಕಾರಿಗಳ ಗುಣಮಟ್ಟ ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ತರಕಾರಿಗಳನ್ನು ಟೆಸ್ಟ್ ಮಾಡುವ ಉದ್ದೇಶದಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಿಂದ ತರಕಾರಿಗಳನ್ನು ಸಂಗ್ರಹ ಮಾಡಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಆಹಾರ ಮತ್ತು ಸುರಕ್ಷತಾ ಇಲಾಖೆ ಕ್ವಾಲಿಟಿ ಚೆಕ್ ಮಾಡುತ್ತಿದ್ದು ಯಾವೆಲ್ಲಾ ಹಾನಿಕಾರಕ ಅಂಶ ಇವೆ ಎಂದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.
– ಅಂತರ್ಜಾಲ ಮಾಹಿತಿ
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…